ಗುಂಡ್ಲುಪೇಟೆ ತಾಲೂಕು ದೇವರಹಳ್ಳಿ ಗ್ರಾಮದ ಶನಿ ಮಹಾತ್ಮ ದೇಗುಲ ಉದ್ಘಾಟನೆ... ಶನೇಶ್ವೇರ ಸ್ವಾಮಿ ದೇಗುಲದ ಜೀರ್ಣೋದ್ದಾರ ಕಾರ್ಯಕ್ರಮವನ್ನ ದೇವರಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು , ದೇವಸ್ಥಾನ ಜೀರ್ಣೋದ್ಧಾರ ಪ್ರಯುಕ್ತ ಬರುವ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು..
About:
Video Location : Gundlupete
Duration : 01:33 mins
Date Time : August 14th 2022, 6:39:07 am